AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ಹೆಚ್ಚಿತು ನಟಿ ಸಪ್ತಮಿ ಗೌಡ ಡಿಮ್ಯಾಂಡ್​

Sapthami Gowda Photos: ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ.

TV9 Web
| Edited By: |

Updated on:Oct 14, 2022 | 7:13 PM

Share
ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಎಲ್ಲೆಡೆ ಹವಾ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲ ಕಲಾವಿದರೂ ಸಖತ್​ ಶೈನ್​ ಆಗುತ್ತಿದ್ದಾರೆ.

Sapthami Gowda gets huge success from her second movie Kantara

1 / 5
ರಿಷಬ್​ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇಬ್ಬರ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿದೆ. ಫಾರೆಸ್ಟ್​ ಗಾರ್ಡ್​ ಆಗಿ ಸಪ್ತಮಿ ಗೌಡ ಅವರು ಕಾಣಿಸಿಕೊಂಡಿದ್ದಾರೆ. ಅವರ ನಟನೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

Sapthami Gowda gets huge success from her second movie Kantara

2 / 5
ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

3 / 5
‘ಕಾಂತಾರ’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿದೆ. ಆ ಮೂಲಕ ದೇಶಾದ್ಯಂತ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಸಪ್ತಮಿ ಗೌಡ ಅವರ ಖ್ಯಾತಿ ಉತ್ತರ ಭಾರತಕ್ಕೂ ಹಬ್ಬಿದಂತಾಗಿದೆ.

‘ಕಾಂತಾರ’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿದೆ. ಆ ಮೂಲಕ ದೇಶಾದ್ಯಂತ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಸಪ್ತಮಿ ಗೌಡ ಅವರ ಖ್ಯಾತಿ ಉತ್ತರ ಭಾರತಕ್ಕೂ ಹಬ್ಬಿದಂತಾಗಿದೆ.

4 / 5
ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್​ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಈ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್​ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

5 / 5

Published On - 6:35 pm, Fri, 14 October 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್