AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಚಿತ್ರದ ಬಳಿಕ ಸಪ್ತಮಿ ಗೌಡಗೆ ಒಲಿಯಿತು ದೊಡ್ಡ ಸಿನಿಮಾ; ಅಭಿಷೇಕ್ ಅಂಬರೀಷ್ ಚಿತ್ರಕ್ಕೆ ನಾಯಕಿ

ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.

TV9 Web
| Edited By: |

Updated on: Nov 29, 2022 | 9:48 AM

Share
ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾ ಬಳಿಕ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬರುತ್ತಿವೆ.

ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾ ಬಳಿಕ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬರುತ್ತಿವೆ.

1 / 5
ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.

ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.

2 / 5
ಈ ಚಿತ್ರದ ಮುಹೂರ್ತ ಬೆಂಗಳೂರಿನ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಈ ಚಿತ್ರದ ಮುಹೂರ್ತ ಬೆಂಗಳೂರಿನ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

3 / 5
ಸ್ವಪ್ನ ಕೃಷ್ಣ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಹೆಬ್ಬುಲಿ’, ‘ಪೈಲ್ವಾನ್​’ ಖ್ಯಾತಿಯ ಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಸ್ವಪ್ನ ಕೃಷ್ಣ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಹೆಬ್ಬುಲಿ’, ‘ಪೈಲ್ವಾನ್​’ ಖ್ಯಾತಿಯ ಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

4 / 5
ಮುಹೂರ್ತದ ಫೋಟೋಗಳನ್ನು ಸಪ್ತಮಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದ ಬಳಿಕ ಅವರು ಪ್ಯಾನ್ ಇಂಡಿಯಾ ನಾಯಕಿ ಆಗಿದ್ದಾರೆ.

ಮುಹೂರ್ತದ ಫೋಟೋಗಳನ್ನು ಸಪ್ತಮಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದ ಬಳಿಕ ಅವರು ಪ್ಯಾನ್ ಇಂಡಿಯಾ ನಾಯಕಿ ಆಗಿದ್ದಾರೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ