‘ಕಾಂತಾರ’ ಚಿತ್ರದ ಬಳಿಕ ಸಪ್ತಮಿ ಗೌಡಗೆ ಒಲಿಯಿತು ದೊಡ್ಡ ಸಿನಿಮಾ; ಅಭಿಷೇಕ್ ಅಂಬರೀಷ್ ಚಿತ್ರಕ್ಕೆ ನಾಯಕಿ
ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.
Updated on: Nov 29, 2022 | 9:48 AM
Share

ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾ ಬಳಿಕ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಅವರನ್ನು ಹಲವು ಆಫರ್ಗಳು ಹುಡುಕಿಕೊಂಡು ಬರುತ್ತಿವೆ.
1 / 5

ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.
2 / 5

ಈ ಚಿತ್ರದ ಮುಹೂರ್ತ ಬೆಂಗಳೂರಿನ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.
3 / 5

ಸ್ವಪ್ನ ಕೃಷ್ಣ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಹೆಬ್ಬುಲಿ’, ‘ಪೈಲ್ವಾನ್’ ಖ್ಯಾತಿಯ ಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
4 / 5

ಮುಹೂರ್ತದ ಫೋಟೋಗಳನ್ನು ಸಪ್ತಮಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದ ಬಳಿಕ ಅವರು ಪ್ಯಾನ್ ಇಂಡಿಯಾ ನಾಯಕಿ ಆಗಿದ್ದಾರೆ.
5 / 5
Related Photo Gallery
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ




