‘ಕಾಂತಾರ’ ಚಿತ್ರದ ಬಳಿಕ ಸಪ್ತಮಿ ಗೌಡಗೆ ಒಲಿಯಿತು ದೊಡ್ಡ ಸಿನಿಮಾ; ಅಭಿಷೇಕ್ ಅಂಬರೀಷ್ ಚಿತ್ರಕ್ಕೆ ನಾಯಕಿ
ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.
Updated on: Nov 29, 2022 | 9:48 AM
Share

ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾ ಬಳಿಕ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಅವರನ್ನು ಹಲವು ಆಫರ್ಗಳು ಹುಡುಕಿಕೊಂಡು ಬರುತ್ತಿವೆ.

ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.

ಈ ಚಿತ್ರದ ಮುಹೂರ್ತ ಬೆಂಗಳೂರಿನ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಸ್ವಪ್ನ ಕೃಷ್ಣ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಹೆಬ್ಬುಲಿ’, ‘ಪೈಲ್ವಾನ್’ ಖ್ಯಾತಿಯ ಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಮುಹೂರ್ತದ ಫೋಟೋಗಳನ್ನು ಸಪ್ತಮಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದ ಬಳಿಕ ಅವರು ಪ್ಯಾನ್ ಇಂಡಿಯಾ ನಾಯಕಿ ಆಗಿದ್ದಾರೆ.
Related Photo Gallery
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ
ಕಾಫಿ ಬಿಲ್ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್ಗೆ ಶಾಕ್ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್ಆರ್ಟಿಸಿ ಬಸ್
ನೆಲಮಂಗಲದ ಬಳಿ ಆರೆಂಜ್ ತುಂಬಿದ ಲಾರಿ ಪಲ್ಟಿ




