‘ಕಾಂತಾರ’ ಚಿತ್ರದ ಬಳಿಕ ಸಪ್ತಮಿ ಗೌಡಗೆ ಒಲಿಯಿತು ದೊಡ್ಡ ಸಿನಿಮಾ; ಅಭಿಷೇಕ್ ಅಂಬರೀಷ್ ಚಿತ್ರಕ್ಕೆ ನಾಯಕಿ
ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.
Updated on: Nov 29, 2022 | 9:48 AM
Share

ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾ ಬಳಿಕ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಅವರನ್ನು ಹಲವು ಆಫರ್ಗಳು ಹುಡುಕಿಕೊಂಡು ಬರುತ್ತಿವೆ.

ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.

ಈ ಚಿತ್ರದ ಮುಹೂರ್ತ ಬೆಂಗಳೂರಿನ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಸ್ವಪ್ನ ಕೃಷ್ಣ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಹೆಬ್ಬುಲಿ’, ‘ಪೈಲ್ವಾನ್’ ಖ್ಯಾತಿಯ ಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಮುಹೂರ್ತದ ಫೋಟೋಗಳನ್ನು ಸಪ್ತಮಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದ ಬಳಿಕ ಅವರು ಪ್ಯಾನ್ ಇಂಡಿಯಾ ನಾಯಕಿ ಆಗಿದ್ದಾರೆ.
Related Photo Gallery
‘ಪುಷ್ಪ 2’ ಕಾಲ್ತುಳಿತಕ್ಕೆ ವರ್ಷ: ಬಾಲಕನ ಸ್ಥಿತಿ ಹೇಗಿದೆ? ನೆರವು ನಿಂತಿತೇ?
ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಪಡೆದ ಸ್ಟುಡಿಯೋ9 ನಿರ್ಮಿತ ಫೆನಾಟಿಕ್ಸ್
ಸೈಬರ್ ಕ್ರೈಂ: ರಾಜ್ಯದಲ್ಲಿ ಈ ವರ್ಷ ಕೇಸ್ಗಳ ಸಂಖ್ಯೆ ಭರ್ಜರಿ ಇಳಿಕೆ
ರಷ್ಯಾದ ಪ್ರವಾಸಿಗರಿಗೆ 30 ದಿನಗಳಲ್ಲಿ ಉಚಿತ ಇ-ವೀಸಾ; ಪ್ರಧಾನಿ ಮೋದಿ ಘೋಷಣೆ
ಭಾರತದ ಮೊದಲ ಸ್ಪೇಷನ್ ಸ್ಟೇಷನ್ನ ರೂಪುರೇಖೆ ಸಿದ್ಧ
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ




