‘ಕಾಂತಾರ’ ಚಿತ್ರದ ಬಳಿಕ ಸಪ್ತಮಿ ಗೌಡಗೆ ಒಲಿಯಿತು ದೊಡ್ಡ ಸಿನಿಮಾ; ಅಭಿಷೇಕ್ ಅಂಬರೀಷ್ ಚಿತ್ರಕ್ಕೆ ನಾಯಕಿ
ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.
Updated on: Nov 29, 2022 | 9:48 AM
Share

ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾ ಬಳಿಕ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಅವರನ್ನು ಹಲವು ಆಫರ್ಗಳು ಹುಡುಕಿಕೊಂಡು ಬರುತ್ತಿವೆ.
1 / 5

ಸಪ್ತಮಿ ಗೌಡ ಅವರು ಈಗ ದೊಡ್ಡ ಚಿತ್ರ ಒಪ್ಪಿಕೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ‘ಕಾಳಿ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ ಅವರು.
2 / 5

ಈ ಚಿತ್ರದ ಮುಹೂರ್ತ ಬೆಂಗಳೂರಿನ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.
3 / 5

ಸ್ವಪ್ನ ಕೃಷ್ಣ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಹೆಬ್ಬುಲಿ’, ‘ಪೈಲ್ವಾನ್’ ಖ್ಯಾತಿಯ ಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
4 / 5

ಮುಹೂರ್ತದ ಫೋಟೋಗಳನ್ನು ಸಪ್ತಮಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದ ಬಳಿಕ ಅವರು ಪ್ಯಾನ್ ಇಂಡಿಯಾ ನಾಯಕಿ ಆಗಿದ್ದಾರೆ.
5 / 5
Related Photo Gallery
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!




