AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಬೆಂಗಳೂರಿನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸಿದ ಸಪ್ತಮಿ ಗೌಡ

‘ಕಾಂತಾರ’, ‘ಯುವ’ ಮೊದಲಾದ ಸಿನಿಮಾಗಳಲ್ಲಿ ಸಪ್ತಮಿ ಗೌಡ ನಟಿಸಿದ್ದಾರೆ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಆ ಬಳಿಕ ಅವರಿಗೆ ಬಾಲಿವುಡ್​ನಿಂದಲೂ ಆಫರ್​ಗಳು ಬಂದಿವೆ. ಅವರು ಈಗ ಬೆಂಗಳೂರು ಬೀದಿಗಳಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 02, 2024 | 11:36 AM

Share
ಬೆಂಗಳೂರಿನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸೋ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಅನೇಕ ನಟಿಯರು ಎಂಜಿ ರೋಡ್​, ಚರ್ಚ್​ಸ್ಟ್ರೀಟ್​ಗಳಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ. ಈಗ ಸಪ್ತಮಿ ಗೌಡ ಕೂಡ ಫೋಟೋಶೂಟ್ ಮಾಡಿಸಿದ್ದಾರೆ.

ಬೆಂಗಳೂರಿನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸೋ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಅನೇಕ ನಟಿಯರು ಎಂಜಿ ರೋಡ್​, ಚರ್ಚ್​ಸ್ಟ್ರೀಟ್​ಗಳಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ. ಈಗ ಸಪ್ತಮಿ ಗೌಡ ಕೂಡ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಬೆಂಗಳೂರಿನ ಬೀದಿಗಳಲ್ಲಿ ಸಪ್ತಮಿ ಗೌಡ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ಬೆಂಗಳೂರಿನ ಬೀದಿಗಳಲ್ಲಿ ಸಪ್ತಮಿ ಗೌಡ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

2 / 5
ಸಪ್ತಮಿ ‘ಕಾಂತಾರ’ ಚಿತ್ರದಲ್ಲಿ ನಾಯಕಿ ಆಗಿ ನಟಿಸಿದರು. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಆ ಬಳಿಕ ಅವರಿಗೆ ಬಾಲಿವುಡ್​​ನಿಂದಲೂ ಆಫರ್​ಗಳು ಬಂದಿವೆ.

ಸಪ್ತಮಿ ‘ಕಾಂತಾರ’ ಚಿತ್ರದಲ್ಲಿ ನಾಯಕಿ ಆಗಿ ನಟಿಸಿದರು. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಆ ಬಳಿಕ ಅವರಿಗೆ ಬಾಲಿವುಡ್​​ನಿಂದಲೂ ಆಫರ್​ಗಳು ಬಂದಿವೆ.

3 / 5
ಸಪ್ತಮಿ ಗೌಡ ನಟನೆಯ ‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ನಾಯಕಿ ಆಗಿ ಅವರು ನಟಿಸಿದ್ದರು. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಗಿದೆ.

ಸಪ್ತಮಿ ಗೌಡ ನಟನೆಯ ‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ನಾಯಕಿ ಆಗಿ ಅವರು ನಟಿಸಿದ್ದರು. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಗಿದೆ.

4 / 5
ಸಪ್ತಮಿ ಗೌಡ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 7.56 ಲಕ್ಷ ಹಿಂಬಾಲಕರು ಫಾಲೋ ಮಾಡುತ್ತಿದ್ದಾರೆ.

ಸಪ್ತಮಿ ಗೌಡ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 7.56 ಲಕ್ಷ ಹಿಂಬಾಲಕರು ಫಾಲೋ ಮಾಡುತ್ತಿದ್ದಾರೆ.

5 / 5
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!