AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಬೆಂಗಳೂರಿನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸಿದ ಸಪ್ತಮಿ ಗೌಡ

‘ಕಾಂತಾರ’, ‘ಯುವ’ ಮೊದಲಾದ ಸಿನಿಮಾಗಳಲ್ಲಿ ಸಪ್ತಮಿ ಗೌಡ ನಟಿಸಿದ್ದಾರೆ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಆ ಬಳಿಕ ಅವರಿಗೆ ಬಾಲಿವುಡ್​ನಿಂದಲೂ ಆಫರ್​ಗಳು ಬಂದಿವೆ. ಅವರು ಈಗ ಬೆಂಗಳೂರು ಬೀದಿಗಳಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 02, 2024 | 11:36 AM

Share
ಬೆಂಗಳೂರಿನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸೋ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಅನೇಕ ನಟಿಯರು ಎಂಜಿ ರೋಡ್​, ಚರ್ಚ್​ಸ್ಟ್ರೀಟ್​ಗಳಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ. ಈಗ ಸಪ್ತಮಿ ಗೌಡ ಕೂಡ ಫೋಟೋಶೂಟ್ ಮಾಡಿಸಿದ್ದಾರೆ.

ಬೆಂಗಳೂರಿನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸೋ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಅನೇಕ ನಟಿಯರು ಎಂಜಿ ರೋಡ್​, ಚರ್ಚ್​ಸ್ಟ್ರೀಟ್​ಗಳಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ. ಈಗ ಸಪ್ತಮಿ ಗೌಡ ಕೂಡ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಬೆಂಗಳೂರಿನ ಬೀದಿಗಳಲ್ಲಿ ಸಪ್ತಮಿ ಗೌಡ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ಬೆಂಗಳೂರಿನ ಬೀದಿಗಳಲ್ಲಿ ಸಪ್ತಮಿ ಗೌಡ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

2 / 5
ಸಪ್ತಮಿ ‘ಕಾಂತಾರ’ ಚಿತ್ರದಲ್ಲಿ ನಾಯಕಿ ಆಗಿ ನಟಿಸಿದರು. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಆ ಬಳಿಕ ಅವರಿಗೆ ಬಾಲಿವುಡ್​​ನಿಂದಲೂ ಆಫರ್​ಗಳು ಬಂದಿವೆ.

ಸಪ್ತಮಿ ‘ಕಾಂತಾರ’ ಚಿತ್ರದಲ್ಲಿ ನಾಯಕಿ ಆಗಿ ನಟಿಸಿದರು. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಆ ಬಳಿಕ ಅವರಿಗೆ ಬಾಲಿವುಡ್​​ನಿಂದಲೂ ಆಫರ್​ಗಳು ಬಂದಿವೆ.

3 / 5
ಸಪ್ತಮಿ ಗೌಡ ನಟನೆಯ ‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ನಾಯಕಿ ಆಗಿ ಅವರು ನಟಿಸಿದ್ದರು. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಗಿದೆ.

ಸಪ್ತಮಿ ಗೌಡ ನಟನೆಯ ‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ನಾಯಕಿ ಆಗಿ ಅವರು ನಟಿಸಿದ್ದರು. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಗಿದೆ.

4 / 5
ಸಪ್ತಮಿ ಗೌಡ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 7.56 ಲಕ್ಷ ಹಿಂಬಾಲಕರು ಫಾಲೋ ಮಾಡುತ್ತಿದ್ದಾರೆ.

ಸಪ್ತಮಿ ಗೌಡ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 7.56 ಲಕ್ಷ ಹಿಂಬಾಲಕರು ಫಾಲೋ ಮಾಡುತ್ತಿದ್ದಾರೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ