AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಬೆಂಗಳೂರಿನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸಿದ ಸಪ್ತಮಿ ಗೌಡ

‘ಕಾಂತಾರ’, ‘ಯುವ’ ಮೊದಲಾದ ಸಿನಿಮಾಗಳಲ್ಲಿ ಸಪ್ತಮಿ ಗೌಡ ನಟಿಸಿದ್ದಾರೆ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಆ ಬಳಿಕ ಅವರಿಗೆ ಬಾಲಿವುಡ್​ನಿಂದಲೂ ಆಫರ್​ಗಳು ಬಂದಿವೆ. ಅವರು ಈಗ ಬೆಂಗಳೂರು ಬೀದಿಗಳಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 02, 2024 | 11:36 AM

ಬೆಂಗಳೂರಿನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸೋ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಅನೇಕ ನಟಿಯರು ಎಂಜಿ ರೋಡ್​, ಚರ್ಚ್​ಸ್ಟ್ರೀಟ್​ಗಳಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ. ಈಗ ಸಪ್ತಮಿ ಗೌಡ ಕೂಡ ಫೋಟೋಶೂಟ್ ಮಾಡಿಸಿದ್ದಾರೆ.

ಬೆಂಗಳೂರಿನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸೋ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಅನೇಕ ನಟಿಯರು ಎಂಜಿ ರೋಡ್​, ಚರ್ಚ್​ಸ್ಟ್ರೀಟ್​ಗಳಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ. ಈಗ ಸಪ್ತಮಿ ಗೌಡ ಕೂಡ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಬೆಂಗಳೂರಿನ ಬೀದಿಗಳಲ್ಲಿ ಸಪ್ತಮಿ ಗೌಡ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ಬೆಂಗಳೂರಿನ ಬೀದಿಗಳಲ್ಲಿ ಸಪ್ತಮಿ ಗೌಡ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

2 / 5
ಸಪ್ತಮಿ ‘ಕಾಂತಾರ’ ಚಿತ್ರದಲ್ಲಿ ನಾಯಕಿ ಆಗಿ ನಟಿಸಿದರು. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಆ ಬಳಿಕ ಅವರಿಗೆ ಬಾಲಿವುಡ್​​ನಿಂದಲೂ ಆಫರ್​ಗಳು ಬಂದಿವೆ.

ಸಪ್ತಮಿ ‘ಕಾಂತಾರ’ ಚಿತ್ರದಲ್ಲಿ ನಾಯಕಿ ಆಗಿ ನಟಿಸಿದರು. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಆ ಬಳಿಕ ಅವರಿಗೆ ಬಾಲಿವುಡ್​​ನಿಂದಲೂ ಆಫರ್​ಗಳು ಬಂದಿವೆ.

3 / 5
ಸಪ್ತಮಿ ಗೌಡ ನಟನೆಯ ‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ನಾಯಕಿ ಆಗಿ ಅವರು ನಟಿಸಿದ್ದರು. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಗಿದೆ.

ಸಪ್ತಮಿ ಗೌಡ ನಟನೆಯ ‘ಯುವ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ನಾಯಕಿ ಆಗಿ ಅವರು ನಟಿಸಿದ್ದರು. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಗಿದೆ.

4 / 5
ಸಪ್ತಮಿ ಗೌಡ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 7.56 ಲಕ್ಷ ಹಿಂಬಾಲಕರು ಫಾಲೋ ಮಾಡುತ್ತಿದ್ದಾರೆ.

ಸಪ್ತಮಿ ಗೌಡ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 7.56 ಲಕ್ಷ ಹಿಂಬಾಲಕರು ಫಾಲೋ ಮಾಡುತ್ತಿದ್ದಾರೆ.

5 / 5
Follow us
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ