AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾಕ್ಕೆ ಶುಭಾಶಯ ತಿಳಿಸಿದ್ದು ಹೀಗೆ

Sapthami Gowda: ನಟಿ ಸಪ್ತಮಿ ಗೌಡ ಸೀರೆಯುಟ್ಟು, ಮುಡಿತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ದಸರಾ ಶುಭಾಶಯಗಳನ್ನು ತಿಳಿಸಿದ್ದಾರೆ.

ಮಂಜುನಾಥ ಸಿ.
|

Updated on: Oct 22, 2023 | 8:48 PM

Share
‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

1 / 7
ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

2 / 7
ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

4 / 7
ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

5 / 7
ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

6 / 7
ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

7 / 7
Follow Us
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!