‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾಕ್ಕೆ ಶುಭಾಶಯ ತಿಳಿಸಿದ್ದು ಹೀಗೆ
Sapthami Gowda: ನಟಿ ಸಪ್ತಮಿ ಗೌಡ ಸೀರೆಯುಟ್ಟು, ಮುಡಿತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ದಸರಾ ಶುಭಾಶಯಗಳನ್ನು ತಿಳಿಸಿದ್ದಾರೆ.
Updated on: Oct 22, 2023 | 8:48 PM

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಯುವ ರಾಜ್ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More



