‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾಕ್ಕೆ ಶುಭಾಶಯ ತಿಳಿಸಿದ್ದು ಹೀಗೆ
Sapthami Gowda: ನಟಿ ಸಪ್ತಮಿ ಗೌಡ ಸೀರೆಯುಟ್ಟು, ಮುಡಿತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ದಸರಾ ಶುಭಾಶಯಗಳನ್ನು ತಿಳಿಸಿದ್ದಾರೆ.
Updated on: Oct 22, 2023 | 8:48 PM

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಯುವ ರಾಜ್ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.
Related Photo Gallery

ಹಿಂದೂ ಯುವಕನನ್ನು ಪ್ರೀತಿಸಿ ಮದ್ವೆಯಾದ ಮುಸ್ಲಿಂ ಯುವತಿ

ಚಿಕ್ಕಬಳ್ಳಾಪುರ: ಕಟಾವಿಗೆ ಬಂದ ದ್ರಾಕ್ಷಿ ತೋಟಕ್ಕೆ ಕಿಡಿಗೇಡಿಗಳಿಂದ ವಾಮಾಚಾರ

ಬದಲಿ ಆಟಗಾರರನ್ನು ಘೋಷಿಸಿದ ಮೂರು ಐಪಿಎಲ್ ತಂಡಗಳು

ಹುಡುಗರು ಮೊದಲ ಬಾರಿಗೆ ಹುಡುಗಿಯನ್ನು ಭೇಟಿಯಾದಾಗ ಗಮನಿಸೋದೇನು?

RCB ಪರ ಕಣಕ್ಕಿಳಿಯಲು ಸೌತ್ ಆಫ್ರಿಕಾ ವೇಗಿಗೆ ಗ್ರೀನ್ ಸಿಗ್ನಲ್

IPL 2025: RCB ಅಭಿಮಾನಿಗಳಿಗೆ ಗುಡ್ ನ್ಯೂಸ್

ಟರ್ಕಿಯ ಪುರಾತನ ದೇವಾಲಯದಲ್ಲಿದೆ ನರಕ ದ್ವಾರ, ಹೋದವರು ಹಿಂದಿರುಗಿ ಬಂದಿಲ್ಲ

IPL 2025: RCB ತಂಡಕ್ಕೆ ಕೆರಿಬಿಯನ್ ದೈತ್ಯ ಎಂಟ್ರಿ

IPL 2025: ಐಪಿಎಲ್ಗೆ ಆಯ್ಕೆಯಾದರೂ ಬಾಂಗ್ಲಾದೇಶ್ ಆಟಗಾರನಿಗೆ ಸಂಕಷ್ಟ

ಹಿಮಾಲಯ ಪರ್ವತ ಹತ್ತಿದ ಮೈಸೂರಿನ ಪೌರ ಕಾರ್ಮಿಕರ ಮಕ್ಕಳು, ಮಾವುತರು
ಚಿಕ್ಕಬಳ್ಳಾಪುರ ಎಸ್ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ

ಪ್ರಭಾಸ್ಗೆ 200 ಕೋಟಿ ರೂಪಾಯಿ ಸಂಭಾವನೆ ನೀಡಲು ರೆಡಿ ಇದ್ದಾರೆ ನಿರ್ಮಾಪಕರು

ಗಂಡನನ್ನು ಮರಕ್ಕೆ ಕಟ್ಟಿ ಹೊಡೆದು ಕೊಂದು, ಗಂಗಾ ನದಿಗೆ ಎಸೆದ ಹೆಂಡತಿ

ದಾಖಲೆ ಮಟ್ಟದ ಸಮೀಪಕ್ಕೆ ಮರಳುತ್ತಿರುವ ಭಾರತದ ಫಾರೆಕ್ಸ್ ರಿಸರ್ವ್ಸ್

ತುಮಕೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಮಲತಾಯಿಗೆ ಜೀವಾವಧಿ ಶಿಕ್ಷೆ

ಚಿಕ್ಕಬಳ್ಳಾಪುರ ಎಸ್ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ

ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ

ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ

ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ

ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್

ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ

ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!

ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ

12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು

ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
