‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾಕ್ಕೆ ಶುಭಾಶಯ ತಿಳಿಸಿದ್ದು ಹೀಗೆ
Sapthami Gowda: ನಟಿ ಸಪ್ತಮಿ ಗೌಡ ಸೀರೆಯುಟ್ಟು, ಮುಡಿತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ದಸರಾ ಶುಭಾಶಯಗಳನ್ನು ತಿಳಿಸಿದ್ದಾರೆ.
Updated on: Oct 22, 2023 | 8:48 PM

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಯುವ ರಾಜ್ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.
Related Photo Gallery

ಬದಲಿ ಆಟಗಾರರನ್ನು ಘೋಷಿಸಿದ ಮೂರು ಐಪಿಎಲ್ ತಂಡಗಳು

ಹುಡುಗರು ಮೊದಲ ಬಾರಿಗೆ ಹುಡುಗಿಯನ್ನು ಭೇಟಿಯಾದಾಗ ಗಮನಿಸೋದೇನು?

RCB ಪರ ಕಣಕ್ಕಿಳಿಯಲು ಸೌತ್ ಆಫ್ರಿಕಾ ವೇಗಿಗೆ ಗ್ರೀನ್ ಸಿಗ್ನಲ್

IPL 2025: RCB ಅಭಿಮಾನಿಗಳಿಗೆ ಗುಡ್ ನ್ಯೂಸ್

ಟರ್ಕಿಯ ಪುರಾತನ ದೇವಾಲಯದಲ್ಲಿದೆ ನರಕ ದ್ವಾರ, ಹೋದವರು ಹಿಂದಿರುಗಿ ಬಂದಿಲ್ಲ

IPL 2025: RCB ತಂಡಕ್ಕೆ ಕೆರಿಬಿಯನ್ ದೈತ್ಯ ಎಂಟ್ರಿ

IPL 2025: ಐಪಿಎಲ್ಗೆ ಆಯ್ಕೆಯಾದರೂ ಬಾಂಗ್ಲಾದೇಶ್ ಆಟಗಾರನಿಗೆ ಸಂಕಷ್ಟ

ಹಿಮಾಲಯ ಪರ್ವತ ಹತ್ತಿದ ಮೈಸೂರಿನ ಪೌರ ಕಾರ್ಮಿಕರ ಮಕ್ಕಳು, ಮಾವುತರು

IPL 2025: RCB ಗೆ ನವೀನ್ ಉಲ್ ಹಕ್ ಎಂಟ್ರಿ! ಇದು ನಿಜನಾ?

ಭಗವದ್ಗೀತೆಯ ಈ ಪಾಠಗಳು ಸಂಬಂಧವನ್ನು ಬಲಪಡಿಸಲು ಸಹಕಾರಿ
ಶಾರುಖ್ ಖಾನ್ ನೌಕರಳಿಗೆ 8 ವರ್ಷಗಳ ಬಳಿಕ ಸಿಕ್ಕಿತು ನ್ಯಾಯ, 62 ಲಕ್ಷ ಪರಿಹಾರ

ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಸಿಡಿಲು ಬಡಿದು CRPF ಅಧಿಕಾರಿ ಸಾವು

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು

ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್

ಟರ್ಕಿಗೆ ಅಡ್ವಾನ್ಸ್ಡ್ ಮಿಸೈಲ್ಗಳನ್ನು ಕೊಡಲಿರುವ ಅಮೆರಿಕ

ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್

ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ

ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ

ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ

ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ

Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?

Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ

ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
