AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾಕ್ಕೆ ಶುಭಾಶಯ ತಿಳಿಸಿದ್ದು ಹೀಗೆ

Sapthami Gowda: ನಟಿ ಸಪ್ತಮಿ ಗೌಡ ಸೀರೆಯುಟ್ಟು, ಮುಡಿತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ದಸರಾ ಶುಭಾಶಯಗಳನ್ನು ತಿಳಿಸಿದ್ದಾರೆ.

ಮಂಜುನಾಥ ಸಿ.
|

Updated on: Oct 22, 2023 | 8:48 PM

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

1 / 7
ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

2 / 7
ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

4 / 7
ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

5 / 7
ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

6 / 7
ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

7 / 7
Follow us
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್