AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾಕ್ಕೆ ಶುಭಾಶಯ ತಿಳಿಸಿದ್ದು ಹೀಗೆ

Sapthami Gowda: ನಟಿ ಸಪ್ತಮಿ ಗೌಡ ಸೀರೆಯುಟ್ಟು, ಮುಡಿತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ದಸರಾ ಶುಭಾಶಯಗಳನ್ನು ತಿಳಿಸಿದ್ದಾರೆ.

ಮಂಜುನಾಥ ಸಿ.
|

Updated on: Oct 22, 2023 | 8:48 PM

Share
‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

1 / 7
ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

2 / 7
ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

4 / 7
ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

5 / 7
ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

6 / 7
ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

7 / 7
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು