AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾಕ್ಕೆ ಶುಭಾಶಯ ತಿಳಿಸಿದ್ದು ಹೀಗೆ

Sapthami Gowda: ನಟಿ ಸಪ್ತಮಿ ಗೌಡ ಸೀರೆಯುಟ್ಟು, ಮುಡಿತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ದಸರಾ ಶುಭಾಶಯಗಳನ್ನು ತಿಳಿಸಿದ್ದಾರೆ.

ಮಂಜುನಾಥ ಸಿ.
|

Updated on: Oct 22, 2023 | 8:48 PM

Share
‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

1 / 7
ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

2 / 7
ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

4 / 7
ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

5 / 7
ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

6 / 7
ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

7 / 7
Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?