‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾಕ್ಕೆ ಶುಭಾಶಯ ತಿಳಿಸಿದ್ದು ಹೀಗೆ

Sapthami Gowda: ನಟಿ ಸಪ್ತಮಿ ಗೌಡ ಸೀರೆಯುಟ್ಟು, ಮುಡಿತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ದಸರಾ ಶುಭಾಶಯಗಳನ್ನು ತಿಳಿಸಿದ್ದಾರೆ.

|

Updated on: Oct 22, 2023 | 8:48 PM

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

1 / 7
ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

2 / 7
ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

4 / 7
ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

5 / 7
ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

6 / 7
ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

7 / 7
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ