AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾಕ್ಕೆ ಶುಭಾಶಯ ತಿಳಿಸಿದ್ದು ಹೀಗೆ

Sapthami Gowda: ನಟಿ ಸಪ್ತಮಿ ಗೌಡ ಸೀರೆಯುಟ್ಟು, ಮುಡಿತುಂಬಾ ಮಲ್ಲಿಗೆ ಮುಡಿದು ಮುದ್ದು ಮುದ್ದಾಗಿ ದಸರಾ ಶುಭಾಶಯಗಳನ್ನು ತಿಳಿಸಿದ್ದಾರೆ.

ಮಂಜುನಾಥ ಸಿ.
|

Updated on: Oct 22, 2023 | 8:48 PM

Share
‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

‘ಕಾಂತಾರ’ ನಟಿ ಸಪ್ತಮಿ ಗೌಡ ದಸರಾ ಹಬ್ಬಕ್ಕೆ ಸಾಮಾಜಿಕ ಜಾಲತಾಣ ಮೂಲಕ ಶುಭಾಶಯ ತಿಳಿಸಿದ್ದಾರೆ.

1 / 7
ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

ಸೀರೆಯುಟ್ಟು, ಮುಡಿಗೆ ಮಲ್ಲಿಗೆ ಮುಡಿದು ಪೂಜೆಯಲ್ಲಿ ಭಾಗಿಯಾಗಿದ್ದಾರೆ ನಟಿ ಸಪ್ತಮಿ ಗೌಡ

2 / 7
ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ತೊಡಗಿಕೊಂಡಿರುವ ಸಪ್ತಮಿ ಗೌಡ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

'ಕಾಂತಾರ' ಸಿನಿಮಾ ಮೂಲಕ ಸ್ಟಾರ್ ನಟಿ ಆಗಿದ್ದಾರೆ ಸಪ್ತಮಿ ಗೌಡ.

4 / 7
ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಿ ಬಂದಿರುವ ಸಪ್ತಮಿ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿವೆ.

5 / 7
ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

ಅಭಿಷೇಕ್ ಅಂಬರೀಶ್ ಜೊತೆಗೆ ಹೊಸ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

6 / 7
ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ 'ಯುವ' ಕ್ಕೂ ಸಪ್ತಮಿಯೇ ನಾಯಕಿ.

7 / 7
Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ