AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುವ’ನ ಯುವರಾಣಿ ಸಪ್ತಮಿ ಗೌಡ, ಸರಳ ಸುಂದರ ನಗೆ

Sapthami Gowda: ರಾಘವೇಂದ್ರ ರಾಜ್​ಕುಮಾರ್ ಪುತ್ರ ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದು, ತಮ್ಮ ಕೆಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 31, 2023 | 8:53 PM

Share
‘ಯುವ’ ಸಿನಿಮಾದ ನಾಯಕಿ ಸಪ್ತಮಿ ಗೌಡ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

‘ಯುವ’ ಸಿನಿಮಾದ ನಾಯಕಿ ಸಪ್ತಮಿ ಗೌಡ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 6
ದೊಡ್ಮನೆಯ ಕುಡಿ ಯುವ ರಾಜ್​ಕುಮಾರ್ ನಟಿಸುತ್ತಿರುವ ಮೊದಲ ಸಿನಿಮಾ ‘ಯುವ’ ಆಗಿದ್ದು ಈ ಸಿನಿಮಾದ ನಾಯಕಿ ಸಪ್ತಮಿ ಗೌಡ

ದೊಡ್ಮನೆಯ ಕುಡಿ ಯುವ ರಾಜ್​ಕುಮಾರ್ ನಟಿಸುತ್ತಿರುವ ಮೊದಲ ಸಿನಿಮಾ ‘ಯುವ’ ಆಗಿದ್ದು ಈ ಸಿನಿಮಾದ ನಾಯಕಿ ಸಪ್ತಮಿ ಗೌಡ

2 / 6
‘ಯುವ’ ಸಿನಿಮಾದಲ್ಲಿ ಕಾಲೇಜು ಯುವತಿಯ ಪಾತ್ರದಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

‘ಯುವ’ ಸಿನಿಮಾದಲ್ಲಿ ಕಾಲೇಜು ಯುವತಿಯ ಪಾತ್ರದಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

3 / 6
‘ಯುವ’ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿದ್ದು, ಸಪ್ತಮಿ ಗೌಡಗೆ ಇದು ಎರಡನೇ ಹೊಂಬಾಳೆ ನಿರ್ಮಾಣದ ಸಿನಿಮಾ.

‘ಯುವ’ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿದ್ದು, ಸಪ್ತಮಿ ಗೌಡಗೆ ಇದು ಎರಡನೇ ಹೊಂಬಾಳೆ ನಿರ್ಮಾಣದ ಸಿನಿಮಾ.

4 / 6
‘ಕಾಂತಾರ’ ಸಿನಿಮಾದ ಬಳಿಕ ಸಪ್ತಮಿ ಗೌಡ ಸ್ಟಾರ್ ನಟಿಯಾಗಿ ಮೆರೆಯುತ್ತಿದ್ದಾರೆ. ಅವಕಾಶದ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

‘ಕಾಂತಾರ’ ಸಿನಿಮಾದ ಬಳಿಕ ಸಪ್ತಮಿ ಗೌಡ ಸ್ಟಾರ್ ನಟಿಯಾಗಿ ಮೆರೆಯುತ್ತಿದ್ದಾರೆ. ಅವಕಾಶದ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

5 / 6
ಸಪ್ತಮಿ ಗೌಡ, ಅಭಿಷೇಕ್ ಅಂಬರೀಶ್ ಜೊತೆಗೆ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.

ಸಪ್ತಮಿ ಗೌಡ, ಅಭಿಷೇಕ್ ಅಂಬರೀಶ್ ಜೊತೆಗೆ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.

6 / 6
Follow Us
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು