AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುವ’ನ ಯುವರಾಣಿ ಸಪ್ತಮಿ ಗೌಡ, ಸರಳ ಸುಂದರ ನಗೆ

Sapthami Gowda: ರಾಘವೇಂದ್ರ ರಾಜ್​ಕುಮಾರ್ ಪುತ್ರ ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದು, ತಮ್ಮ ಕೆಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 31, 2023 | 8:53 PM

Share
‘ಯುವ’ ಸಿನಿಮಾದ ನಾಯಕಿ ಸಪ್ತಮಿ ಗೌಡ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

‘ಯುವ’ ಸಿನಿಮಾದ ನಾಯಕಿ ಸಪ್ತಮಿ ಗೌಡ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 6
ದೊಡ್ಮನೆಯ ಕುಡಿ ಯುವ ರಾಜ್​ಕುಮಾರ್ ನಟಿಸುತ್ತಿರುವ ಮೊದಲ ಸಿನಿಮಾ ‘ಯುವ’ ಆಗಿದ್ದು ಈ ಸಿನಿಮಾದ ನಾಯಕಿ ಸಪ್ತಮಿ ಗೌಡ

ದೊಡ್ಮನೆಯ ಕುಡಿ ಯುವ ರಾಜ್​ಕುಮಾರ್ ನಟಿಸುತ್ತಿರುವ ಮೊದಲ ಸಿನಿಮಾ ‘ಯುವ’ ಆಗಿದ್ದು ಈ ಸಿನಿಮಾದ ನಾಯಕಿ ಸಪ್ತಮಿ ಗೌಡ

2 / 6
‘ಯುವ’ ಸಿನಿಮಾದಲ್ಲಿ ಕಾಲೇಜು ಯುವತಿಯ ಪಾತ್ರದಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

‘ಯುವ’ ಸಿನಿಮಾದಲ್ಲಿ ಕಾಲೇಜು ಯುವತಿಯ ಪಾತ್ರದಲ್ಲಿ ಸಪ್ತಮಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

3 / 6
‘ಯುವ’ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿದ್ದು, ಸಪ್ತಮಿ ಗೌಡಗೆ ಇದು ಎರಡನೇ ಹೊಂಬಾಳೆ ನಿರ್ಮಾಣದ ಸಿನಿಮಾ.

‘ಯುವ’ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿದ್ದು, ಸಪ್ತಮಿ ಗೌಡಗೆ ಇದು ಎರಡನೇ ಹೊಂಬಾಳೆ ನಿರ್ಮಾಣದ ಸಿನಿಮಾ.

4 / 6
‘ಕಾಂತಾರ’ ಸಿನಿಮಾದ ಬಳಿಕ ಸಪ್ತಮಿ ಗೌಡ ಸ್ಟಾರ್ ನಟಿಯಾಗಿ ಮೆರೆಯುತ್ತಿದ್ದಾರೆ. ಅವಕಾಶದ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

‘ಕಾಂತಾರ’ ಸಿನಿಮಾದ ಬಳಿಕ ಸಪ್ತಮಿ ಗೌಡ ಸ್ಟಾರ್ ನಟಿಯಾಗಿ ಮೆರೆಯುತ್ತಿದ್ದಾರೆ. ಅವಕಾಶದ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

5 / 6
ಸಪ್ತಮಿ ಗೌಡ, ಅಭಿಷೇಕ್ ಅಂಬರೀಶ್ ಜೊತೆಗೆ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.

ಸಪ್ತಮಿ ಗೌಡ, ಅಭಿಷೇಕ್ ಅಂಬರೀಶ್ ಜೊತೆಗೆ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.

6 / 6
Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ