AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jun 08, 2023 | 2:35 PM

Share
ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

1 / 5
ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

2 / 5
ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

3 / 5
ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

4 / 5
ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

5 / 5

Published On - 12:40 pm, Thu, 8 June 23

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ