AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jun 08, 2023 | 2:35 PM

Share
ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

1 / 5
ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

2 / 5
ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

3 / 5
ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

4 / 5
ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

5 / 5

Published On - 12:40 pm, Thu, 8 June 23

Follow Us
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ