AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jun 08, 2023 | 2:35 PM

Share
ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

1 / 5
ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

2 / 5
ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

3 / 5
ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

4 / 5
ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

5 / 5

Published On - 12:40 pm, Thu, 8 June 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ