Sapthami Gowda: ಪುನೀತ್ ರಾಜ್ಕುಮಾರ್ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ
ಪುನೀತ್ ರಾಜ್ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.
Updated on:Jun 08, 2023 | 2:35 PM
Share

ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

ಪುನೀತ್ ರಾಜ್ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಸಪ್ತಮಿ ಗೌಡ ಬರ್ತ್ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.
Published On - 12:40 pm, Thu, 8 June 23
Related Photo Gallery
‘ಪುಷ್ಪ 2’ ಕಾಲ್ತುಳಿತಕ್ಕೆ ವರ್ಷ: ಬಾಲಕನ ಸ್ಥಿತಿ ಹೇಗಿದೆ? ನೆರವು ನಿಂತಿತೇ?
ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಪಡೆದ ಸ್ಟುಡಿಯೋ9 ನಿರ್ಮಿತ ಫೆನಾಟಿಕ್ಸ್
ಸೈಬರ್ ಕ್ರೈಂ: ರಾಜ್ಯದಲ್ಲಿ ಈ ವರ್ಷ ಕೇಸ್ಗಳ ಸಂಖ್ಯೆ ಭರ್ಜರಿ ಇಳಿಕೆ
ರಷ್ಯಾದ ಪ್ರವಾಸಿಗರಿಗೆ 30 ದಿನಗಳಲ್ಲಿ ಉಚಿತ ಇ-ವೀಸಾ; ಪ್ರಧಾನಿ ಮೋದಿ ಘೋಷಣೆ
ಭಾರತದ ಮೊದಲ ಸ್ಪೇಷನ್ ಸ್ಟೇಷನ್ನ ರೂಪುರೇಖೆ ಸಿದ್ಧ
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ




