AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jun 08, 2023 | 2:35 PM

Share
ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

1 / 5
ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

2 / 5
ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

3 / 5
ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

4 / 5
ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

5 / 5

Published On - 12:40 pm, Thu, 8 June 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ