Sapthami Gowda: ಪುನೀತ್ ರಾಜ್ಕುಮಾರ್ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ
ಪುನೀತ್ ರಾಜ್ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.
Updated on:Jun 08, 2023 | 2:35 PM
Share

ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.
1 / 5

ಪುನೀತ್ ರಾಜ್ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.
2 / 5

ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.
3 / 5

ಸಪ್ತಮಿ ಗೌಡ ಬರ್ತ್ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.
4 / 5

ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.
5 / 5
Published On - 12:40 pm, Thu, 8 June 23
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಅತಿಯಾದ ತೊಂದರೆಯಿಂದ ದೈವಕ್ಕೆ ಶರಣಾಗುವರು..
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಸತತ 5 ಸೋಲುಗಳ ನಂತರ ಗೆಲುವಿನ ಖಾತೆ ತೆರೆದ ರಾಹುಲ್ ದ್ರಾವಿಡ್ ತಂಡ
'ಭಾರತ್ ಇನ್ನೋವೇಟ್ಸ್' ಪುಸ್ತಕ ಬಿಡುಗಡೆಗೊಳಿಸಿದ ಸಚಿವ ಪ್ರಲ್ಹಾದ್ ಜೋಶಿ
ಅನ್ನ ತಿನ್ನುವಾಗಲಾದ್ರೂ ಒಳ್ಳೆಯ ಮಾತು ಬರಲಿ: ಕಿರಣ್ ಮೇಲೆ ಸ್ಪರ್ಧಿಗಳು ಗರಂ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ




