AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jun 08, 2023 | 2:35 PM

Share
ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

1 / 5
ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

2 / 5
ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

3 / 5
ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

4 / 5
ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

5 / 5

Published On - 12:40 pm, Thu, 8 June 23

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ