AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jun 08, 2023 | 2:35 PM

Share
ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

ನಟಿ ಸಪ್ತಮಿ ಗೌಡ ಅವರು ಇಂದು (ಜೂನ್ 8) ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಸಮಾಧಿಗೆ ಅವರು ಭೇಟಿ ನೀಡಿದ್ದಾರೆ.

1 / 5
ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು ಅನೇಕರಿಗೆ ಸ್ಫೂರ್ತಿ. ಸಪ್ತಮಿ ಗೌಡ ಮೇಲೆ ಅಪ್ಪು ಪ್ರಭಾವ ಸಾಕಷ್ಟಿದೆ. ಈ ಕಾರಣಕ್ಕೆ ಅವರು ಪುನೀತ್ ಸಮಾಧಿಗೆ ಭೇಟಿ ನೀಡಿದ್ದಾರೆ.

2 / 5
ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

ಪುನೀತ್ ಸಮಾಧಿ ಬಳಿ ಒಂದಷ್ಟು ಅಭಿಮಾನಿಗಳು ನೆರೆದಿದ್ದರು. ಅವರ ಜೊತೆ ಸಪ್ತಮಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

3 / 5
ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಸಪ್ತಮಿ ಗೌಡ ಬರ್ತ್​ಡೇ ಅಂಗವಾಗಿ ಇಂದು ‘ಯುವ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಸಪ್ತಮಿ ಲುಕ್ ರಿವೀಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.

4 / 5
ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

ಸಪ್ತಮಿ ಗೌಡ ಅವರು ‘ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಇದಾಗಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

5 / 5

Published On - 12:40 pm, Thu, 8 June 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ