AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 10, 2023 | 9:05 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

1 / 5
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

3 / 5
ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

4 / 5
ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು