AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 10, 2023 | 9:05 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

1 / 5
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

3 / 5
ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

4 / 5
ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

5 / 5
Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!