AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 10, 2023 | 9:05 AM

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

1 / 5
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

3 / 5
ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

4 / 5
ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

5 / 5
Follow us
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ