AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 10, 2023 | 9:05 AM

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

1 / 5
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

3 / 5
ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

4 / 5
ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

5 / 5
Follow us
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ