AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 10, 2023 | 9:05 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

1 / 5
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

3 / 5
ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

4 / 5
ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

5 / 5
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ