Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 10, 2023 | 9:05 AM

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

1 / 5
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

3 / 5
ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

4 / 5
ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

5 / 5
Follow us
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!