AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 10, 2023 | 9:05 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

1 / 5
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

3 / 5
ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

4 / 5
ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

5 / 5
Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು