AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 10, 2023 | 9:05 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

1 / 5
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

3 / 5
ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

4 / 5
ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

5 / 5
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್