- Kannada News Photo gallery Sara Ali Khan And Kartik Aryan Met Each other Fans Says Please come together Again
‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.
Updated on: Feb 10, 2023 | 9:05 AM

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ಗೂ ಇದೇ ರೀತಿಯ ಬೇಡಿಕೆ ಬಂದಿದೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
Related Photo Gallery

ವಿದೇಶಿ ಯುವಕನ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ಅರ್ಜುನ್ ಸರ್ಜಾ ಪುತ್ರಿ

ಡಬ್ಲ್ಯುಪಿಎಲ್ ಜೊತೆಗೆ ಮತ್ತೊಂದು ಟಿ20 ಲೀಗ್ ಆಡಲಿರುವ ಸ್ಮೃತಿ

ಇದೇ ಕಾರಣಕ್ಕೆ ನೋಡಿ ಹಿರಿಯರು ಹೇಳೋದು ಊಟ ಮಾಡುವಾಗ ಮಾತನಾಡಬೇಡಿ ಅಂತ

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲೂ RCB ಫ್ಯಾನ್ಸ್

IPL 2025: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ಗೇರಲು ಮೂರೇ ಮೂರು ಹೆಜ್ಜೆ ದೂರ

IPL 2025: ಮುಗಿಯದ ಓವರ್: ಕಳಪೆ ದಾಖಲೆ ಬರೆದ ಸಂದೀಪ್ ಶರ್ಮಾ

ಭಾರತದ ಕೊನೆಯ ರೈಲು ನಿಲ್ದಾಣವಿದು, ಏನಿದರ ವಿಶೇಷತೆ ಗೊತ್ತಾ?

IPL 2025: RCB vs PBKS ಮತ್ತು PBKS vs RCB: ಇದೆಂತಹ ವೇಳಾಪಟ್ಟಿ?

Karun Nair: ತಪ್ಪು ಮಾಡಿ ತಾಳ್ಮೆ ಕಳೆದುಕೊಂಡ ಕರುಣ್ ನಾಯರ್

IPL 2025: ಗೆರೆ ದಾಟದಿದ್ದರೂ ನೋ ಬಾಲ್ ಎಂದ ಅಂಪೈರ್: ಕಾರಣವೇನು?
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್

ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ

ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ

ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್ ಎನ್ನಿಸುವ ವಿಡಿಯೋ

‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ

ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ

ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
