AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಯಾರಾ-ಸಿದ್ದಾರ್ಥ್ ರೀತಿ ನೀವೂ ಒಂದಾಗಿ’; ಒಟ್ಟಾಗಿ ಕಾಣಿಸಿಕೊಂಡ ಕಾರ್ತಿಕ್-ಸಾರಾಗೆ ಫ್ಯಾನ್ಸ್ ಕೋರಿಕೆ

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 10, 2023 | 9:05 AM

Share
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ನಂತರ ಪ್ಯಾಚಪ್ ಮಾಡಿಕೊಂಡು ಇಬ್ಬರೂ ಒಂದಾದರು. ಈಗ ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್​ಗೂ ಇದೇ ರೀತಿಯ ಬೇಡಿಕೆ ಬಂದಿದೆ.

1 / 5
ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ಪ್ರೀತಿಸುತ್ತಿದ್ದರು. ಆದರೆ, ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು. ಈಗ ಇಬ್ಬರೂ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

ಸಾರಾ ಹಾಗೂ ಕಾರ್ತಿಕ್ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಈ ವೇಳೆ ಇಬ್ಬರೂ ನಗುನಗುತ್ತಾ ಮಾತನಾಡುತ್ತಿದ್ದಾರೆ.

3 / 5
ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

ಕಾರ್ತಿಕ್ ಹಾಗೂ ಸಾರಾ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಭೇಟಿ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ.

4 / 5
ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಹಿಟ್ ಮೇಲೆ ಹಿಟ್ ನೀಡುತ್ತಿದ್ದಾರೆ. ಸಾರಾ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

5 / 5
Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?