Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಮಾಲ್ಡೀವ್ಸ್​ನಲ್ಲಿ ಬಿಕಿನಿ ತೊಟ್ಟು ಮಿಂಚಿದ ಸಾರಾ ಅಲಿ ಖಾನ್​

ಸಾರಾ ಅಲಿ ಖಾನ್ ಬಾಲಿವುಡ್ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸಾಕಷ್ಟು ಆಫರ್ಗಳು ಬರುತ್ತಿವೆ. ಈಗ ಸಾರಾ ಅಲಿ ಖಾನ್ ರಜೆಯ ಮಜ ಕಳೆಯೋಕೆ ಮಾಲ್ಡೀವ್ಸ್ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 13, 2021 | 9:39 PM

ಸಾರಾ ಅಲಿ ಖಾನ್​ ಬಾಲಿವುಡ್​​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್​ ನಟನ ಮಗಳು ಎನ್ನುವ ಕಾರಣಕ್ಕೆ ಸಾಕಷ್ಟು ಆಫರ್​ಗಳು ಬರುತ್ತಿವೆ.

ಸಾರಾ ಅಲಿ ಖಾನ್​ ಬಾಲಿವುಡ್​​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್​ ನಟನ ಮಗಳು ಎನ್ನುವ ಕಾರಣಕ್ಕೆ ಸಾಕಷ್ಟು ಆಫರ್​ಗಳು ಬರುತ್ತಿವೆ.

1 / 5
ಈಗ ಸಾರಾ ಅಲಿ ಖಾನ್​ ರಜೆಯ ಮಜ ಕಳೆಯೋಕೆ ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಈಗ ಸಾರಾ ಅಲಿ ಖಾನ್​ ರಜೆಯ ಮಜ ಕಳೆಯೋಕೆ ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

2 / 5
ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಸಾರಾ ಬಿಕಿನಿ ತೊಟ್ಟು ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಸಾರಾ ಬಿಕಿನಿ ತೊಟ್ಟು ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಈ ಫೋಟೋ ನೋಡಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

ಈ ಫೋಟೋ ನೋಡಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

4 / 5
ಸದ್ಯ ಸಾರಾ ‘ಅತ್ರಂಗಿ ರೇ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಚಿತ್ರಮಂದಿರದಲ್ಲಿ ರಿಲೀಸ್​ ಆಗಬೇಕಿತ್ತು. ಆದರೆ, ಸಾಧ್ಯವಾಗಿಲ್ಲ. ನೆಟ್​ಫ್ಲಿಕ್ಸ್​ನಲ್ಲಿ ಸಿನಿಮಾ ರಿಲೀಸ್​ ಆಗುತ್ತಿದೆ.

ಸದ್ಯ ಸಾರಾ ‘ಅತ್ರಂಗಿ ರೇ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಚಿತ್ರಮಂದಿರದಲ್ಲಿ ರಿಲೀಸ್​ ಆಗಬೇಕಿತ್ತು. ಆದರೆ, ಸಾಧ್ಯವಾಗಿಲ್ಲ. ನೆಟ್​ಫ್ಲಿಕ್ಸ್​ನಲ್ಲಿ ಸಿನಿಮಾ ರಿಲೀಸ್​ ಆಗುತ್ತಿದೆ.

5 / 5
Follow us
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ