AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಬಸ್​ನಲ್ಲಿ ಗ್ಲಾಮರಸ್ ಫೋಟೋಶೂಟ್ ಮಾಡಿಸಿದ ನಟಿ ಸಾರಾ ಅಲಿ ಖಾನ್

ಡಬಲ್ ಡೆಕ್ಕರ್​ ಬಸ್​ನಲ್ಲಿ ಸಾರಾ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲರ ಕಣ್ಣು ಕುಕ್ಕಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 22, 2023 | 8:33 AM

Share
ಸಾರಾ ಅಲಿ ಖಾನ್ ಅವರು ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭವಾಗಿ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿತು. ಆದರೆ ಈವರೆಗೆ ಯಶಸ್ಸು ಸಿಕ್ಕಿಲ್ಲ.

ಸಾರಾ ಅಲಿ ಖಾನ್ ಅವರು ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭವಾಗಿ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿತು. ಆದರೆ ಈವರೆಗೆ ಯಶಸ್ಸು ಸಿಕ್ಕಿಲ್ಲ.

1 / 5
ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಗ್ಲಾಮರಸ್ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ. ಫ್ಯಾನ್ಸ್ ಇವರ ಫೋಟೋಗೆ ಲೈಕ್ ಒತ್ತಿದ್ದಾರೆ.

ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಗ್ಲಾಮರಸ್ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ. ಫ್ಯಾನ್ಸ್ ಇವರ ಫೋಟೋಗೆ ಲೈಕ್ ಒತ್ತಿದ್ದಾರೆ.

2 / 5
ಕೆಂಪು ಬಸ್​ನಲ್ಲಿ ಸಾರಾ ಫೋಟೋಶೂಟ್ ಮಾಡಿಸಿದ್ದಾರೆ. ಸೆಟ್​ನಲ್ಲಿ ತೆಗೆದ ಫೋಟೋ ಇದು ಎಂದು ಕೆಲವರು ಊಹಿಸಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲರ ಕಣ್ಣು ಕುಕ್ಕಿದ್ದಾರೆ.

ಕೆಂಪು ಬಸ್​ನಲ್ಲಿ ಸಾರಾ ಫೋಟೋಶೂಟ್ ಮಾಡಿಸಿದ್ದಾರೆ. ಸೆಟ್​ನಲ್ಲಿ ತೆಗೆದ ಫೋಟೋ ಇದು ಎಂದು ಕೆಲವರು ಊಹಿಸಿದ್ದಾರೆ. ಈ ಫೋಟೋದಲ್ಲಿ ಅವರು ಎಲ್ಲರ ಕಣ್ಣು ಕುಕ್ಕಿದ್ದಾರೆ.

3 / 5
ಈ ಫೋಟೋ ಅಪ್​ಲೋಡ್ ಮಾಡಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಲೈಕ್ಸ್ ಬಂದಿದೆ. ಫ್ಯಾನ್ಸ್ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.

ಈ ಫೋಟೋ ಅಪ್​ಲೋಡ್ ಮಾಡಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಲೈಕ್ಸ್ ಬಂದಿದೆ. ಫ್ಯಾನ್ಸ್ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.

4 / 5
ಸಾರಾ ಅಲಿ ಖಾನ್​ಗೆ 4 ಕೋಟಿಗೂ ಅಧಿಕ ಹಿಂಬಾಲಕರು ಇದ್ದಾರೆ. ಅವರು ದೊಡ್ಡ ಗೆಲುವು ಕಾಣಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಸಾರಾ ಅಲಿ ಖಾನ್​ಗೆ 4 ಕೋಟಿಗೂ ಅಧಿಕ ಹಿಂಬಾಲಕರು ಇದ್ದಾರೆ. ಅವರು ದೊಡ್ಡ ಗೆಲುವು ಕಾಣಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ