AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದ ಸಾರಾ ಅಲಿ ಖಾನ್​; ಇಲ್ಲಿದೆ ಫೋಟೋ ಗ್ಯಾಲರಿ

ಸೈಫ್ ಅಲಿ ಖಾನ್ ಮಗಳು ಎಂಬ ಕಾರಣಕ್ಕೆ ಸಾರಾಗೆ ಸುಲಭವಾಗಿ ಆಫರ್ ಸಿಕ್ಕಿತು. 2018ರಲ್ಲಿ ತೆರೆಗೆ ಬಂದ ‘ಕೇದಾರನಾಥ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಿಂದ ಅವರಿಗೆ ಖ್ಯಾತಿ ಸಿಕ್ಕಿತು.

TV9 Web
| Edited By: |

Updated on: Jun 02, 2022 | 5:10 PM

Share
ನಟಿ ಸಾರಾ ಅಲಿ ಖಾನ್ ಅವರು ಸದಾ ಹಾಟ್ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ. ಅವರು ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇಟ್ಟುಕೊಂಡಿದ್ದಾರೆ. ಅವರ ಬಿಕಿನಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ನಟಿ ಸಾರಾ ಅಲಿ ಖಾನ್ ಅವರು ಸದಾ ಹಾಟ್ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ. ಅವರು ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇಟ್ಟುಕೊಂಡಿದ್ದಾರೆ. ಅವರ ಬಿಕಿನಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

1 / 5
ಸೈಫ್ ಅಲಿ ಖಾನ್ ಮಗಳು ಎಂಬ ಕಾರಣಕ್ಕೆ ಸಾರಾಗೆ ಸುಲಭವಾಗಿ ಆಫರ್ ಸಿಕ್ಕಿತು. 2018ರಲ್ಲಿ ತೆರೆಗೆ ಬಂದ ‘ಕೇದಾರನಾಥ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಿಂದ ಅವರಿಗೆ ಖ್ಯಾತಿ ಸಿಕ್ಕಿತು.

ಸೈಫ್ ಅಲಿ ಖಾನ್ ಮಗಳು ಎಂಬ ಕಾರಣಕ್ಕೆ ಸಾರಾಗೆ ಸುಲಭವಾಗಿ ಆಫರ್ ಸಿಕ್ಕಿತು. 2018ರಲ್ಲಿ ತೆರೆಗೆ ಬಂದ ‘ಕೇದಾರನಾಥ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಿಂದ ಅವರಿಗೆ ಖ್ಯಾತಿ ಸಿಕ್ಕಿತು.

2 / 5
ನಂತರ ‘ಸಿಂಬಾ’ ಸೇರಿ ಕೆಲ ಚಿತ್ರಗಳಲ್ಲಿ ಸಾರಾ ನಟಿಸಿದರು. ಈಗ ಎರಡು ಚಿತ್ರಗಳಲ್ಲಿ ಸಾರಾ ಬ್ಯುಸಿ ಇದ್ದಾರೆ. ಹೊಸಹೊಸ ಪ್ರಾಜೆಕ್ಟ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿದೆ.

ನಂತರ ‘ಸಿಂಬಾ’ ಸೇರಿ ಕೆಲ ಚಿತ್ರಗಳಲ್ಲಿ ಸಾರಾ ನಟಿಸಿದರು. ಈಗ ಎರಡು ಚಿತ್ರಗಳಲ್ಲಿ ಸಾರಾ ಬ್ಯುಸಿ ಇದ್ದಾರೆ. ಹೊಸಹೊಸ ಪ್ರಾಜೆಕ್ಟ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿದೆ.

3 / 5
ಇನ್​ಸ್ಟಾಗ್ರಾಮ್​ನಲ್ಲಿ ಸಾರಾ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಫೋಟೋಗೆ ಅನೇಕ ಸೆಲೆಬ್ರಿಟಿಗಳು ಕೂಡ ಕಮೆಂಟ್ ಮಾಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಸಾರಾ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಫೋಟೋಗೆ ಅನೇಕ ಸೆಲೆಬ್ರಿಟಿಗಳು ಕೂಡ ಕಮೆಂಟ್ ಮಾಡಿದ್ದಾರೆ.

4 / 5
ಸಾರಾ ಅಲಿ ಖಾನ್

ಸಾರಾ ಅಲಿ ಖಾನ್

5 / 5
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?