AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದ ಸಾರಾ ಅಲಿ ಖಾನ್​; ಇಲ್ಲಿದೆ ಫೋಟೋ ಗ್ಯಾಲರಿ

ಸೈಫ್ ಅಲಿ ಖಾನ್ ಮಗಳು ಎಂಬ ಕಾರಣಕ್ಕೆ ಸಾರಾಗೆ ಸುಲಭವಾಗಿ ಆಫರ್ ಸಿಕ್ಕಿತು. 2018ರಲ್ಲಿ ತೆರೆಗೆ ಬಂದ ‘ಕೇದಾರನಾಥ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಿಂದ ಅವರಿಗೆ ಖ್ಯಾತಿ ಸಿಕ್ಕಿತು.

TV9 Web
| Edited By: |

Updated on: Jun 02, 2022 | 5:10 PM

Share
ನಟಿ ಸಾರಾ ಅಲಿ ಖಾನ್ ಅವರು ಸದಾ ಹಾಟ್ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ. ಅವರು ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇಟ್ಟುಕೊಂಡಿದ್ದಾರೆ. ಅವರ ಬಿಕಿನಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ನಟಿ ಸಾರಾ ಅಲಿ ಖಾನ್ ಅವರು ಸದಾ ಹಾಟ್ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ. ಅವರು ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇಟ್ಟುಕೊಂಡಿದ್ದಾರೆ. ಅವರ ಬಿಕಿನಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

1 / 5
ಸೈಫ್ ಅಲಿ ಖಾನ್ ಮಗಳು ಎಂಬ ಕಾರಣಕ್ಕೆ ಸಾರಾಗೆ ಸುಲಭವಾಗಿ ಆಫರ್ ಸಿಕ್ಕಿತು. 2018ರಲ್ಲಿ ತೆರೆಗೆ ಬಂದ ‘ಕೇದಾರನಾಥ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಿಂದ ಅವರಿಗೆ ಖ್ಯಾತಿ ಸಿಕ್ಕಿತು.

ಸೈಫ್ ಅಲಿ ಖಾನ್ ಮಗಳು ಎಂಬ ಕಾರಣಕ್ಕೆ ಸಾರಾಗೆ ಸುಲಭವಾಗಿ ಆಫರ್ ಸಿಕ್ಕಿತು. 2018ರಲ್ಲಿ ತೆರೆಗೆ ಬಂದ ‘ಕೇದಾರನಾಥ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಿಂದ ಅವರಿಗೆ ಖ್ಯಾತಿ ಸಿಕ್ಕಿತು.

2 / 5
ನಂತರ ‘ಸಿಂಬಾ’ ಸೇರಿ ಕೆಲ ಚಿತ್ರಗಳಲ್ಲಿ ಸಾರಾ ನಟಿಸಿದರು. ಈಗ ಎರಡು ಚಿತ್ರಗಳಲ್ಲಿ ಸಾರಾ ಬ್ಯುಸಿ ಇದ್ದಾರೆ. ಹೊಸಹೊಸ ಪ್ರಾಜೆಕ್ಟ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿದೆ.

ನಂತರ ‘ಸಿಂಬಾ’ ಸೇರಿ ಕೆಲ ಚಿತ್ರಗಳಲ್ಲಿ ಸಾರಾ ನಟಿಸಿದರು. ಈಗ ಎರಡು ಚಿತ್ರಗಳಲ್ಲಿ ಸಾರಾ ಬ್ಯುಸಿ ಇದ್ದಾರೆ. ಹೊಸಹೊಸ ಪ್ರಾಜೆಕ್ಟ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿದೆ.

3 / 5
ಇನ್​ಸ್ಟಾಗ್ರಾಮ್​ನಲ್ಲಿ ಸಾರಾ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಫೋಟೋಗೆ ಅನೇಕ ಸೆಲೆಬ್ರಿಟಿಗಳು ಕೂಡ ಕಮೆಂಟ್ ಮಾಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಸಾರಾ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಫೋಟೋಗೆ ಅನೇಕ ಸೆಲೆಬ್ರಿಟಿಗಳು ಕೂಡ ಕಮೆಂಟ್ ಮಾಡಿದ್ದಾರೆ.

4 / 5
ಸಾರಾ ಅಲಿ ಖಾನ್

ಸಾರಾ ಅಲಿ ಖಾನ್

5 / 5
Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ