AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದ ಸಾರಾ ಅಲಿ ಖಾನ್​; ಇಲ್ಲಿದೆ ಫೋಟೋ ಗ್ಯಾಲರಿ

ಸೈಫ್ ಅಲಿ ಖಾನ್ ಮಗಳು ಎಂಬ ಕಾರಣಕ್ಕೆ ಸಾರಾಗೆ ಸುಲಭವಾಗಿ ಆಫರ್ ಸಿಕ್ಕಿತು. 2018ರಲ್ಲಿ ತೆರೆಗೆ ಬಂದ ‘ಕೇದಾರನಾಥ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಿಂದ ಅವರಿಗೆ ಖ್ಯಾತಿ ಸಿಕ್ಕಿತು.

TV9 Web
| Edited By: |

Updated on: Jun 02, 2022 | 5:10 PM

Share
ನಟಿ ಸಾರಾ ಅಲಿ ಖಾನ್ ಅವರು ಸದಾ ಹಾಟ್ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ. ಅವರು ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇಟ್ಟುಕೊಂಡಿದ್ದಾರೆ. ಅವರ ಬಿಕಿನಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ನಟಿ ಸಾರಾ ಅಲಿ ಖಾನ್ ಅವರು ಸದಾ ಹಾಟ್ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ. ಅವರು ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇಟ್ಟುಕೊಂಡಿದ್ದಾರೆ. ಅವರ ಬಿಕಿನಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

1 / 5
ಸೈಫ್ ಅಲಿ ಖಾನ್ ಮಗಳು ಎಂಬ ಕಾರಣಕ್ಕೆ ಸಾರಾಗೆ ಸುಲಭವಾಗಿ ಆಫರ್ ಸಿಕ್ಕಿತು. 2018ರಲ್ಲಿ ತೆರೆಗೆ ಬಂದ ‘ಕೇದಾರನಾಥ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಿಂದ ಅವರಿಗೆ ಖ್ಯಾತಿ ಸಿಕ್ಕಿತು.

ಸೈಫ್ ಅಲಿ ಖಾನ್ ಮಗಳು ಎಂಬ ಕಾರಣಕ್ಕೆ ಸಾರಾಗೆ ಸುಲಭವಾಗಿ ಆಫರ್ ಸಿಕ್ಕಿತು. 2018ರಲ್ಲಿ ತೆರೆಗೆ ಬಂದ ‘ಕೇದಾರನಾಥ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಿಂದ ಅವರಿಗೆ ಖ್ಯಾತಿ ಸಿಕ್ಕಿತು.

2 / 5
ನಂತರ ‘ಸಿಂಬಾ’ ಸೇರಿ ಕೆಲ ಚಿತ್ರಗಳಲ್ಲಿ ಸಾರಾ ನಟಿಸಿದರು. ಈಗ ಎರಡು ಚಿತ್ರಗಳಲ್ಲಿ ಸಾರಾ ಬ್ಯುಸಿ ಇದ್ದಾರೆ. ಹೊಸಹೊಸ ಪ್ರಾಜೆಕ್ಟ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿದೆ.

ನಂತರ ‘ಸಿಂಬಾ’ ಸೇರಿ ಕೆಲ ಚಿತ್ರಗಳಲ್ಲಿ ಸಾರಾ ನಟಿಸಿದರು. ಈಗ ಎರಡು ಚಿತ್ರಗಳಲ್ಲಿ ಸಾರಾ ಬ್ಯುಸಿ ಇದ್ದಾರೆ. ಹೊಸಹೊಸ ಪ್ರಾಜೆಕ್ಟ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿದೆ.

3 / 5
ಇನ್​ಸ್ಟಾಗ್ರಾಮ್​ನಲ್ಲಿ ಸಾರಾ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಫೋಟೋಗೆ ಅನೇಕ ಸೆಲೆಬ್ರಿಟಿಗಳು ಕೂಡ ಕಮೆಂಟ್ ಮಾಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಸಾರಾ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಫೋಟೋಗೆ ಅನೇಕ ಸೆಲೆಬ್ರಿಟಿಗಳು ಕೂಡ ಕಮೆಂಟ್ ಮಾಡಿದ್ದಾರೆ.

4 / 5
ಸಾರಾ ಅಲಿ ಖಾನ್

ಸಾರಾ ಅಲಿ ಖಾನ್

5 / 5
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್