AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿರುವ ಬಾಲಿವುಡ್​ನ ಮತ್ತೊಬ್ಬ ಬೆಡಗಿ

Bollywood-South Industry: ಜಾನ್ಹವಿ ಕಪೂರ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟ ಬೆನ್ನಲ್ಲೆ, ಅವರದ್ದೇ ವಾರಗೆಯ ಮತ್ತೊಬ್ಬ ಜನಪ್ರಿಯ ಯುವ ಬಾಲಿವುಡ್ ನಟಿ ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 12, 2023 | 7:34 PM

ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

1 / 7
ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

2 / 7
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

3 / 7
ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

4 / 7
ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

5 / 7
ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

6 / 7
ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7
Follow us
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್