AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿರುವ ಬಾಲಿವುಡ್​ನ ಮತ್ತೊಬ್ಬ ಬೆಡಗಿ

Bollywood-South Industry: ಜಾನ್ಹವಿ ಕಪೂರ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟ ಬೆನ್ನಲ್ಲೆ, ಅವರದ್ದೇ ವಾರಗೆಯ ಮತ್ತೊಬ್ಬ ಜನಪ್ರಿಯ ಯುವ ಬಾಲಿವುಡ್ ನಟಿ ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 12, 2023 | 7:34 PM

Share
ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

1 / 7
ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

2 / 7
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

3 / 7
ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

4 / 7
ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

5 / 7
ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

6 / 7
ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7
Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ