AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿರುವ ಬಾಲಿವುಡ್​ನ ಮತ್ತೊಬ್ಬ ಬೆಡಗಿ

Bollywood-South Industry: ಜಾನ್ಹವಿ ಕಪೂರ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟ ಬೆನ್ನಲ್ಲೆ, ಅವರದ್ದೇ ವಾರಗೆಯ ಮತ್ತೊಬ್ಬ ಜನಪ್ರಿಯ ಯುವ ಬಾಲಿವುಡ್ ನಟಿ ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 12, 2023 | 7:34 PM

Share
ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

1 / 7
ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

2 / 7
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

3 / 7
ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

4 / 7
ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

5 / 7
ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

6 / 7
ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ