ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿರುವ ಬಾಲಿವುಡ್​ನ ಮತ್ತೊಬ್ಬ ಬೆಡಗಿ

Bollywood-South Industry: ಜಾನ್ಹವಿ ಕಪೂರ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟ ಬೆನ್ನಲ್ಲೆ, ಅವರದ್ದೇ ವಾರಗೆಯ ಮತ್ತೊಬ್ಬ ಜನಪ್ರಿಯ ಯುವ ಬಾಲಿವುಡ್ ನಟಿ ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿದ್ದಾರೆ.

|

Updated on: Oct 12, 2023 | 7:34 PM

ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

1 / 7
ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

2 / 7
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

3 / 7
ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

4 / 7
ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

5 / 7
ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

6 / 7
ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7
Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್