AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿರುವ ಬಾಲಿವುಡ್​ನ ಮತ್ತೊಬ್ಬ ಬೆಡಗಿ

Bollywood-South Industry: ಜಾನ್ಹವಿ ಕಪೂರ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟ ಬೆನ್ನಲ್ಲೆ, ಅವರದ್ದೇ ವಾರಗೆಯ ಮತ್ತೊಬ್ಬ ಜನಪ್ರಿಯ ಯುವ ಬಾಲಿವುಡ್ ನಟಿ ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 12, 2023 | 7:34 PM

Share
ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

1 / 7
ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

2 / 7
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

3 / 7
ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

4 / 7
ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

5 / 7
ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

6 / 7
ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ