AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿರುವ ಬಾಲಿವುಡ್​ನ ಮತ್ತೊಬ್ಬ ಬೆಡಗಿ

Bollywood-South Industry: ಜಾನ್ಹವಿ ಕಪೂರ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟ ಬೆನ್ನಲ್ಲೆ, ಅವರದ್ದೇ ವಾರಗೆಯ ಮತ್ತೊಬ್ಬ ಜನಪ್ರಿಯ ಯುವ ಬಾಲಿವುಡ್ ನಟಿ ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 12, 2023 | 7:34 PM

Share
ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

1 / 7
ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

2 / 7
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

3 / 7
ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

4 / 7
ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

5 / 7
ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

6 / 7
ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ