AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿರುವ ಬಾಲಿವುಡ್​ನ ಮತ್ತೊಬ್ಬ ಬೆಡಗಿ

Bollywood-South Industry: ಜಾನ್ಹವಿ ಕಪೂರ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಟ್ಟ ಬೆನ್ನಲ್ಲೆ, ಅವರದ್ದೇ ವಾರಗೆಯ ಮತ್ತೊಬ್ಬ ಜನಪ್ರಿಯ ಯುವ ಬಾಲಿವುಡ್ ನಟಿ ದಕ್ಷಿಣ ಭಾರತ ಚಿತ್ರರಂಗಕ್ಕೆ ಬರುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 12, 2023 | 7:34 PM

Share
ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

ಬಾಲಿವುಡ್​ನ ಯುವ ನಟಿ ಸಾರಾ ಅಲಿ ಖಾನ್ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ.

1 / 7
ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ತೆಲುಗಿನ ಹೊಸ ಸಿನಿಮಾ ಒಂದರಲ್ಲಿ ಸಾರಾ ಅಲಿ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

2 / 7
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನ ಬ್ಯುಸಿ ಯುವನಟಿಯರಲ್ಲಿ ಒಬ್ಬರು.

3 / 7
ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

ಸಾರಾ ಅಲಿ ಖಾನ್ ತೆಲುಗಿನ ಯಾವ ಹೀರೋ ಜೊತೆ ನಟಿಸಲಿದ್ದಾರೆ ಎಂಬುದು ಖಾತ್ರಿ ಆಗಿಲ್ಲ.

4 / 7
ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

ಸಾರಾ ಅಲಿ ಖಾನ್ ತಂದೆ ಸೈಫ್ ಅಲಿ ಖಾನ್ ಸಹ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದುವೇ ಜೂ ಎನ್​ಟಿಆರ್ ನಟನೆಯ 'ದೇವರ'.

5 / 7
ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬಾಲಿವುಡ್ ನಟಿಯರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸತೇನೂ ಅಲ್ಲ. ಹಲವು ನಟಿಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸಿದ್ದಾರೆ.

6 / 7
ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗಷ್ಟೆ ಬಾಲಿವುಡ್​ನ ಯುವ ನಟಿ ನಟಿ ಜಾನ್ಹವಿ ಕಪೂರ್ ತಮ್ಮ ಮೊದಲ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ